Karnataka Rain Alert: ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ, IMD ಎಚ್ಚರಿಕೆ

Karnataka Rain Alert: ಕರ್ನಾಟಕ ಮಳೆ ಎಚ್ಚರಿಕೆ: ಬೆಂಗಳೂರು, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್, ಸಿಡಿಲಿಗೆ ಇಬ್ಬರು ಬಲಿ ಬೆಂಗಳೂರು (ಮೇ 16): ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಾದ್ಯಂತ ಮಳೆಯ ಆರ್ಭಟ ಹೆಚ್ಚಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ನಗರ ಮತ್ತು ಗ್ರಾಮಾಂತರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದೆ. ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು, ಸಿಡಿಲು … Continue reading Karnataka Rain Alert: ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ, IMD ಎಚ್ಚರಿಕೆ